ಕೊಲ್ಲಮೊಗ್ರ ಯುವಕ ಲಕ್ಷ್ಮೀ ನಾರಾಯಣ ಸಾವು

September 21, 2019
10:37 AM

ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.

Advertisement
Advertisement

ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ
June 24, 2025
9:02 PM
by: ದ ರೂರಲ್ ಮಿರರ್.ಕಾಂ
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ
June 24, 2025
8:41 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group