ಕೊಲ್ಲಮೊಗ್ರ ಯುವಕ ಲಕ್ಷ್ಮೀ ನಾರಾಯಣ ಸಾವು

September 21, 2019
10:37 AM

ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.

ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror