ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.
ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.
ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…
ದ ರೂರಲ್ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…
ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…
ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…
ಪ್ಲಾಸ್ಟಿಕ್ ಮಾಲಿನ್ಯವು ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…
ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು…