ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.
ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…