ಕೊಲ್ಲಮೊಗ್ರ:ಕೊಲ್ಲಮೊಗ್ರ ಗ್ರಾಮದ ಕಡೋಡಿ ದಿ.ಕೆಂಚಪ್ಪ ಗೌಡರ ಪುತ್ರ ಲಕ್ಷ್ಮೀನಾರಾಯಣ (39) ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಸೆ.21 ರಂದು ನಿಧನರಾದರು.
ಸುಳ್ಯ ಕಲ್ಮಕಾರು ನಡುವೆ ಸಂಚರಿಸುತ್ತಿದ್ದ ಮಯೂರ ಟ್ರಾವೆಲ್ಸ್ ಮಾಲಕರಾಗಿ ಜನರಿಗೆ ಪರಿಚಿತರಾಗಿದ್ದ ಅವರು ಅವಿವಾಹಿತರಾಗಿದ್ದರು. 1 ವರ್ಷದಿಂದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಲೋ ಬಿಪಿ ಉಂಟಾಗಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.
ಮೃತರು ತಾಯಿ ರುಕ್ಮಿಣಿ, ಸಹೋದರರಾದ ಮೋನಪ್ಪ,ಜನಾರ್ದನ, ಸಹೋದರಿಯರಾದ ಜಾನಕಿ , ಪುಷ್ಪಾ ರನ್ನು ಅಗಲಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…