ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…