ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…