ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…