ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.
ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…
ಕಸ್ಟಮ್ಸ್ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…