ಸವಣೂರು: ರಾಮಕೃಷ್ಣ ಮಿಷನ್ ಮಂಗಳೂರು ಹಾಗೂ ಕೊಳ್ತಿಗೆ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ನಿರಂತರ ಸ್ವಚ್ಛತಾ ಕಾರ್ಯಕ್ರಮವಾದ ಸ್ವಚ್ಛ ಕೊಳ್ತಿಗೆ ಅಭಿಯಾನದ 7 ನೇ ಹಂತದ ಸ್ವಚ್ಛತಾ ಕಾರ್ಯವು ಕಲಾಯಿ ಕಾಲನಿ ಹಾಗೂ ಪರಿಸರದ ವಠಾರದಲ್ಲಿ ನಡೆಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ ಧನಂಜಯ,ಗ್ರಾ.ಪಂ.ಸದಸ್ಯೆ ಯಶೋಧಾ,ಸ್ವಚ್ಛ ಕೊಳ್ತಿಗೆ ಗ್ರಾಮ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕುಂಟಿಕಾನ ,ಕಾರ್ಯದರ್ಶಿ ಪ್ರಭಾಕರ ರೈ ಕೊರ್ಬಂಡ್ಕ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ವೆಂಕಟ್ರಮಣ ಆಚಾರ್ ಪೆರ್ಲಂಪಾಡಿ, ಕೊಳ್ತಿಗೆ ಸ್ವಚ್ಚತಾ ಸಮಿತಿಯ ಸದಸ್ಯ ಪುಷ್ಪರಾಜ ರೈ ಕಲಾಯಿ,ನೀಲಪ್ಪ ಗೌಡ ಕುಂಟಿಕಾನ,ಧನಂಜಯ ಪೂಜಾರಿ,ವರ್ತಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಪ್ಪ ಕಲಾಯಿ,ಕುಶಲ ಕಲಾಯಿ,ಆಶಾ ಕಾರ್ಯಕರ್ತೆ ಶ್ರೀಮತಿ ಮೊದಲಾದವರು ಪಾಲ್ಗೊಂಡಿದ್ದರು.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…