ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

March 31, 2020
9:14 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Advertisement
Advertisement

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ
ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ
June 9, 2025
7:27 AM
by: ದ ರೂರಲ್ ಮಿರರ್.ಕಾಂ
ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ
June 9, 2025
6:57 AM
by: ದ ರೂರಲ್ ಮಿರರ್.ಕಾಂ
ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!
June 9, 2025
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group