ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

March 31, 2020
9:14 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

Advertisement
Advertisement

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್
May 24, 2025
10:56 PM
by: The Rural Mirror ಸುದ್ದಿಜಾಲ
ಕೊಡಗು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ರೆಡ್‌-ಎಲ್ಲೋ ಎಲರ್ಟ್‌ |
May 24, 2025
10:45 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-05-2025 | ರಾಜ್ಯದಾದ್ಯಂತ ಮುಂಗಾರು ಮಳೆ ಆರಂಭ | ಜೂನ್‌ 2 ರಿಂದ ಅಲ್ಪ ಅವಧಿಯ ಬಿಡುವು ಪಡೆಯುವ ಸಾಧ್ಯತೆ
May 24, 2025
9:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group