ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

March 31, 2020
9:14 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror