ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಗ್ರಾಮದ ಜನರನ್ನು ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
ಸುಳ್ಳು ಮಾಹಿತಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…