ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಗ್ರಾಮದ ಜನರನ್ನು ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
ಸುಳ್ಳು ಮಾಹಿತಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…