ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಗ್ರಾಮದ ಜನರನ್ನು ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
ಸುಳ್ಳು ಮಾಹಿತಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…