Advertisement
ಸುದ್ದಿಗಳು

ಕೊವಿಡ್19 ಕುರಿತ ಸುಳ್ಳು ಸುದ್ದಿ ಹರಡಿದರೆ ಜೈಲು ಖಚಿತ

Share

ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿ ಹರಡುವುದು  ಹಾಗೂ ಗ್ರಾಮದ ಜನರನ್ನು  ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು  ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.

ಸುಳ್ಳು ಮಾಹಿತಿ ಹರಡುವವರ ವಿರುದ್ಧ  ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ  ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

5 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

20 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago