ಬೆಂಗಳೂರು: ಕೊರೊನಾ ವೈರಸ್ ಹರಡುವುದಕ್ಕಿಂತಲೂ ಇಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಗ್ರಾಮದ ಜನರನ್ನು ಆತಂಕಕ್ಕೆ ದೂಡುವ ಸಂದೇಶಗಳನ್ನು ರವಾನೆ ಮಾಡಿದರೆ ಹಾಗೂ ಅನಧಿಕೃತವಾದ ಸುದ್ದಿಗಳನ್ನು ಜಾಲತಾಣಗಳಲ್ಲಿ ಪ್ರಕಟ ಮಾಡಿದರೆ ಹಾಗೂ ಆಡಳಿತವು ಕೈಗೊಳ್ಳುವ ನಿರ್ಧಾರಗಳ ಬಗ್ಗೆ ಅಪಪ್ರಚಾರ ಹಾಗೂ ಉಲ್ಲಂಘನೆ ಮಾಡಿದರೆ ಅಂತರಹವರ ವಿರುದ್ಧ ಕೇಸು ದಾಖಲಿಸಲು ಕೇಂದ್ರ ಗೃಹ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುದ್ದಿಗಳನ್ನು ಗಮನಿಸುವ ವಿಶೇಷ ತಂಡ ಕೆಲಸ ಮಾಡುತ್ತಿದೆ. ಒಂದು ವೇಳೆ ಖಚಿತವಲ್ಲದ ಸುದ್ದಿಗಳನ್ನು ಹರಡಿದರೆ ಅಂತಹವರ ವಿರುದ್ದ ಮಾಹಿತಿ ನೀಡುವ ಕೆಲಸ ನಡೆಯುತ್ತಿದೆ.
ಸುಳ್ಳು ಮಾಹಿತಿ ಹರಡುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಚ್ಚರಿಕೆ ನೀಡಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…