ಸುದ್ದಿಗಳು

ಕೋಟಿಲಿಂಗೇಶ್ವರ ದೇವಳಕ್ಕೆ ಚೊಕ್ಕಾಡಿಯಿಂದ ಕೊಡಿಮರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ.

Advertisement

ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು ಗುರುತಿಸಲಾಗಿತ್ತು. ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್ ಮತ್ತು ಪರಮೇಶ್ವರ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮರ ತುಂಬಿದ ಲಾರಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಚೊಕ್ಕಾಡಿಯಿಂದ ಮರ ಸಾಗಿಸಲು ಉದಯ ಕುಕ್ಕೇಲು, ಪವನ್ ಮುಂಡ್ರಾಜೆ, ಪ್ರಮೋದ್ ಮಂಡೇಕೋಲು ನೇತೃತ್ವ ವಹಿಸಿದರು.

ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ನ ಶೆಟ್ಟಿ ಮಾರ್ಕೋಡು, ಜೀರ್ನೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್, ಶಿಲ್ಪಿ ರಾಜಗೋಪಾಲ ಆಚಾರ್ಯ, ಕಾಪು ದಿನಕರ ಶೆಟಿ, ಹರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಬಿಜಾಡಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ, ಪ್ರಭಾಕರ್ ಕುಂಭಾಸಿ, ಗಣೇಶ್ ಭಟ್ ಗೋಪಾಡಿ, ಶ್ರೀನಿವಾಸ್ ಕುಂದರ್, ಶಂಕರನಾರಾಯಣ ಉಡುಪ, ಗುರುರಾಜ ಎಂಜಿನಿಯರ್, ಪಾಂಡುರಂಗ ಜೋಗಿ, ಸುಬ್ರಹ್ಮಣ್ಯ ಶೆಟ್ಟಿಗಾರ್, ಕೋಟೆಶ್ವರ ಹಿಂದುಪರ ಸಂಘಟನೆ ಸದಸ್ಯರು, ಚೊಕ್ಕಾಡಿ ಬಜರಂಗ ದಳ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

2 minutes ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

1 hour ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago