Advertisement
ಸುದ್ದಿಗಳು

ಕೋಟಿಲಿಂಗೇಶ್ವರ ದೇವಳಕ್ಕೆ ಚೊಕ್ಕಾಡಿಯಿಂದ ಕೊಡಿಮರ

Share

ಚೊಕ್ಕಾಡಿ: ಇತಿಹಾಸ ಪ್ರಸಿದ್ಧ ಕೋಟೆಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿಮರಕ್ಕೆ ಅಮರಪಡ್ನೂರು ಗ್ರಾಮದ ಚೊಕ್ಕಾಡಿಯಿಂದ ಮರ ಸಾಗಿಸಲಾಗಿದೆ.

ಚೊಕ್ಕಾಡಿಯ ಇಂದಿರಾ ಕೊಯಿಂಗುಳಿಯವರ ಜಮೀನಿನಿಂದ ಕೋಟೆಶ್ವರ ಕೋಟಿಲಿಂಗೇಶ್ವರ ದೇವಸ್ಥಾನಕ್ಕೆ ಕೊಡಿಮರವನ್ನು ಗುರುತಿಸಲಾಗಿತ್ತು. ತಂತ್ರಿಗಳಾದ ಪ್ರಸನ್ನಕುಮಾರ್ ಐತಾಳ್ ಮತ್ತು ಪರಮೇಶ್ವರ ಐತಾಳ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನೆರವೇರಿತು. ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಮರ ತುಂಬಿದ ಲಾರಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಚೊಕ್ಕಾಡಿಯಿಂದ ಮರ ಸಾಗಿಸಲು ಉದಯ ಕುಕ್ಕೇಲು, ಪವನ್ ಮುಂಡ್ರಾಜೆ, ಪ್ರಮೋದ್ ಮಂಡೇಕೋಲು ನೇತೃತ್ವ ವಹಿಸಿದರು.

ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಒನಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ನ ಶೆಟ್ಟಿ ಮಾರ್ಕೋಡು, ಜೀರ್ನೋದ್ಧಾರ ಸಮಿತಿ ಅಧ್ಯಕ್ಷ ಕೃಷ್ಣದೇವ ಕಾರಂತ, ದೇವಳದ ಕಾರ್ಯನಿರ್ವಹಣಾಧಿಕಾರಿ ಗಣೇಶ್ ರಾವ್, ಶಿಲ್ಪಿ ರಾಜಗೋಪಾಲ ಆಚಾರ್ಯ, ಕಾಪು ದಿನಕರ ಶೆಟಿ, ಹರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ ಶೆಟ್ಟಿ, ಹರೀಶ್ ಬಿಜಾಡಿ, ಮಾರ್ಕೋಡು ಸುಬ್ಬಣ್ಣ ಶೆಟ್ಟಿ, ಪ್ರಭಾಕರ್ ಕುಂಭಾಸಿ, ಗಣೇಶ್ ಭಟ್ ಗೋಪಾಡಿ, ಶ್ರೀನಿವಾಸ್ ಕುಂದರ್, ಶಂಕರನಾರಾಯಣ ಉಡುಪ, ಗುರುರಾಜ ಎಂಜಿನಿಯರ್, ಪಾಂಡುರಂಗ ಜೋಗಿ, ಸುಬ್ರಹ್ಮಣ್ಯ ಶೆಟ್ಟಿಗಾರ್, ಕೋಟೆಶ್ವರ ಹಿಂದುಪರ ಸಂಘಟನೆ ಸದಸ್ಯರು, ಚೊಕ್ಕಾಡಿ ಬಜರಂಗ ದಳ ಸದಸ್ಯರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago