ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.
ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.
ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.
ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…