Advertisement
ಕೃಷಿ

ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

Share

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago