Advertisement
ಕೃಷಿ

ಕೋಟೆಮುಂಡುಗಾರಿನಲ್ಲಿ ರೈತರೊಂದಿಗೆ ಸಂವಾದ

Share

ಬೆಳ್ಳಾರೆ: ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕಳಂಜ ರೈತ ಸ್ನೇಹಿತರ ಕೂಟದ ಜಂಟಿ ಸಹಯೋಗದಲ್ಲಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಾಣು ಹಾಗು ಸಾವಯವ ಗೊಬ್ಬರ ತಯಾರಿಕ ಘಟಕದ ಉತ್ಪನ್ನ ಸಾವಯವ ಸೂಕ್ಷ್ಮಾಣು ಪೋಷಕಾಂಶ ಗೊಬ್ಬರದ ಕುರಿತು ಮಾಹಿತಿ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮವು ಕೋಟೆಮುಂಡುಗಾರಿನ ಸಂಘದ ಪ್ರಧಾನ ಕಚೇರಿ ಸಭಾಭವನದಲ್ಲಿ ನಡೆಯಿತು.

Advertisement
Advertisement

ಮಾಹಿತಿ ಮತ್ತು ತರಬೇತುದಾರ ವಿಷ್ಣುಮೂರ್ತಿ.ಜಿ.ರಾವ್ ಸಾವಯವ ಪೋಷಕಾಂಶ ಗೊಬ್ಬರ ತಯಾರಿಕೆ ಮತ್ತು ಬಳಸುವಿಕೆಯ ರೀತಿ, ಗೊಬ್ಬರದ ಪ್ರಮಾಣದ ಕುರಿತು ಸಮಗ್ರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಹಿತಿದಾರ ಮತ್ತು ಗ್ರಾಮದ ಕೃಷಿಕರ ಮಧ್ಯೆ ವಿವಿಧ ಪ್ರಶ್ನೋತ್ತರ ಹಾಗು ಚರ್ಚೆಗಳು ನಡೆಯಿತು.

Advertisement

ಕಾರ್ಯಕ್ರಮದಲ್ಲಿ ಕಳಂಜ ಬಾಳಿಲ ಪ್ರಾಕೃಪಸ ಸಂಘದ ಅಧ್ಯಕ್ಷ ಸುಧಾಕರ.ರೈ ಎ.ಎಂ, ಉಪಾಧ್ಯಕ್ಷ ಲಿಂಗಪ್ಪ ಗೌಡ ತಂಟೆಪ್ಪಾಡಿ, ನಿರ್ದೇಶಕರಾದ ಕುಞ್ಞಂಣ್ಣ ನಾಯ್ಕ ಬಾಳೆಗುಡ್ಡೆ, ಮುಗುಪ್ಪು ಕೂಸಪ್ಪ ಗೌಡ, ವಿಶ್ವನಾಥ ರೈ ಕಳಂಜ, ಕಾರ್ಯನಿರ್ವಹಣಾಧಿಕಾರಿ ವೆಂಕಪ್ಪಯ್ಯ.ಕೆ, ಹಾಗೂ ಕಳಂಜ ಗ್ರಾಮದ ರೈತರು, ಕೃಷಿಕರು ಉಪಸ್ಥಿತರಿದ್ದರು.

ಕಳಂಜ ರೈತ ಸ್ನೇಹಿತರ ಕೂಟದ ಸಂಚಾಲಕ ಪವನ ವೆಂಕಟ್ರಮಣ ಭಟ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದಲ್ಲಿ ಏರಿದ ತಾಪಮಾನ : ಅತ್ತ ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ : 155 ಮಂದಿ ಸಾವು

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

2 hours ago

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು : ದೂರ ಸಾಗಿದ ಮಳೆ : ಬಿಸಿ ಗಾಳಿಯ ಮುನ್ಸೂಚನೆ

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

2 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

3 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

4 hours ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

6 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

7 hours ago