ಕೋಟೆಮುಂಡುಗಾರು ಗಣೇಶೊತ್ಸವ ಸಮಿತಿ ಪೂರ್ವಭಾವಿ ಸಭೆ

July 18, 2019
5:00 PM

ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ  ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror