ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…