ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…