ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…