ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…