ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…