ಬೆಳ್ಳಾರೆ: ಕೋಟೆಮುಂಡುಗಾರಿನಲ್ಲಿ 28ನೇ ವರ್ಷದ ಶ್ರೀ ಗಣೇಶೊತ್ಸವ ನಡೆಯಲಿದ್ದು, ಇದರ ಪ್ರಯುಕ್ತ ಗಣೇಶೋತ್ಸವ ಸಮಿತಿಯ ವತಿಯಿಂದ ಪೂರ್ವಭಾವಿ ಸಭೆ ಕಳಂಜ ಯುವಕ ಮಂಡಲ ಸಭಾಂಗಣದಲ್ಲಿ ನಡೆಯಿತು.
ವಿವಿಧ ಕಾರ್ಯಕ್ರಮಗಳ ಪಟ್ಟಿಯನ್ನು ವಾಚಿಸಲಾಯಿತು. ಸಭಾಧ್ಯಕ್ಷತೆಯನ್ನು ಕೋಟೆಮುಂಡುಗಾರು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದರು. ವೇದಿಕೆಯಲ್ಲಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ರಾಮಯ್ಯ ರೈ ಕಜೆಮೂಲೆ, ಸ್ಥಾಪಕ ಕಾರ್ಯದರ್ಶಿ ಶ್ರೀಕೃಷ್ಣ ಚೊಕ್ಕಾಡಿ, ಕಾರ್ಯದರ್ಶಿ ದಿನೇಶ್ ಪಾಂಡಿಪಾಲು ಉಪಸ್ಥಿತರಿದ್ದರು. ನಾರಾಯಣ ಕಳಂಜ ಸ್ವಾಗತಿಸಿ, ಶಿವಪ್ರಸಾದ್ ಕಜೆಮೂಲೆ ವಂದಿಸಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…