ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…