ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…