Advertisement
ನಮ್ಮೂರ ಸುದ್ದಿ

ಕೋಟೆಮುಂಡುಗಾರು ಶಾಲಾ ಎಸ್‍ಡಿಎಂಸಿ ಸಮಿತಿ ರಚನೆ

Share

ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್‍ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್‍ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್‍ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 hour ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

10 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

10 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

10 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

20 hours ago