ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…