ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…