ಬೆಳ್ಳಾರೆ : ಕೋಟೆಮುಂಡುಗಾರಿನ ದ.ಕ.ಜಿ.ಪ.ಹಿ.ಪ್ರಾ ಶಾಲೆಯಲ್ಲಿ ಮೂರು ವರ್ಷದ ಅವಧಿಗೆ ನೂತನ ಎಸ್ಡಿಎಂಸಿ ಸಮಿತಿಯ ರಚನೆ ಮಾಡಲಾಯಿತು.
ಎಸ್ಡಿಎಂಸಿ ಸಮಿತಿಯ ನೂತನ ಅಧ್ಯಕ್ಷರಾಗಿ ಗಂಗಾಧರ ಮತ್ತು ಉಪಾಧ್ಯಕ್ಷೆಯಾಗಿ ಗೀತಾ ಅವರು ಅವಿರೋಧವಾಗಿ ಆಯ್ಕೆಯದರು. ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ನೇಮಕಗೊಂಡರು. ಸಭೆಯಲ್ಲಿ ನೂತನ ಸಮಿತಿಯಿಂದ ಮುಂದಿನ ದಿನಗಳಲ್ಲಿ ನಡೆಯಬೇಕಾದ ಸ್ವಚ್ಛತಾ ಕಾರ್ಯಕ್ರಮ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ಡಿಎಂಸಿ ಮಾಜಿ ಸತೀಶ್ ಬಿ, ಹಿರಿಯ ಶಿಕ್ಷಕಿ ರೋಹಿಣಿ, ಹೆತ್ತವರು ಹಾಗು ಶಾಲಾ ಹಿತೈಷಿಗಳು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮೋಹಿನಿ ಎ.ಕೆ ಕಾರ್ಯಕ್ರಮ ನಿರೂಪಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…