ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಭಾನುವಾರ ರಾತ್ರಿ ಬಲೀಂದ್ರ ಪೂಜೆ, ಸೋಮವಾರ ನೇರಳತ್ತಾಯ, ರಕ್ತೇಶ್ವರಿ ಹಾಗು ಉಳ್ಳಾಕುಳು ದೈವಗಳಿಗೆ ತಂಬಿಲಗಳು, ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆದ್ಲ ನರಸಿಂಹ ಭಟ್, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಸೀತಾರಾಮ ಕೋಟೆ, ಅರ್ಚಕ ಮಂಜುನಾಥ ಭಟ್, ಓಡಿಯಪ್ಪ ಗೌಡ, ರಾಮಚಂದ್ರ, ಭಕ್ತರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…