ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಭಾನುವಾರ ರಾತ್ರಿ ಬಲೀಂದ್ರ ಪೂಜೆ, ಸೋಮವಾರ ನೇರಳತ್ತಾಯ, ರಕ್ತೇಶ್ವರಿ ಹಾಗು ಉಳ್ಳಾಕುಳು ದೈವಗಳಿಗೆ ತಂಬಿಲಗಳು, ಪ್ರಸಾದ ವಿತರಣೆ ನಡೆಯಿತು.
ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆದ್ಲ ನರಸಿಂಹ ಭಟ್, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಸೀತಾರಾಮ ಕೋಟೆ, ಅರ್ಚಕ ಮಂಜುನಾಥ ಭಟ್, ಓಡಿಯಪ್ಪ ಗೌಡ, ರಾಮಚಂದ್ರ, ಭಕ್ತರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…