Advertisement
ಧಾರ್ಮಿಕ

ಕೋಟೆ ದೇವಾಲಯದಲ್ಲಿ ನವರಾತ್ರಿ ಉತ್ಸವ

Share

ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.

Advertisement

ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.

ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

13 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

14 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

1 day ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago