ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.
ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.
ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.
ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…
ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್ ಅವರು ಇಲ್ಲಿ ವಿವರ…
ಪ್ರಯಾಗ್ ರಾಜ್ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…
ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…