Advertisement
ನಮ್ಮೂರ ಸುದ್ದಿ

ಕೋಟೆ ಫೌಂಡೇಶನ್ ಟ್ರಸ್ಟ್ ವತಿಯಿಂದ ಬ್ಯಾಗ್ ವಿತರಣೆ

Share

ಬೆಳ್ಳಾರೆ: ದಿ| ಕೋಟೆ ವಸಂತಕುಮಾರ್ ಅವರ ಕೋಟೆ ಫೌಂಡೇಶನ್ ವತಿಯಿಂದ ನ್ಯಾಸ್‍ಡಾಗ್ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಗಳ ಪ್ರಾಯೋಜಕತ್ವದಲ್ಲಿ ಕೋಟೆಮುಂಡುಗಾರಿನ ದಕಜಿಪಹಿಪ್ರಾ ಶಾಲಾ ವಿದ್ಯಾರ್ಥಿಗಳು ಹಾಗು ಅಂಗನವಾಡಿ ಮಕ್ಕಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು.

Advertisement
Advertisement

ಬ್ಯಾಗ್‍ಗಳನ್ನು ವಿತರಿಸಿ ಮಾತನಡಿದ ಕೋಟೆ ಫೌಂಡೇಶನ್ ಟ್ರಸ್ಟ್ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಮುಖ್ಯಸ್ಥ ರಘುರಾಮ್ ಕೋಟೆ  ಕಲಿತ ಶಾಲೆಯನ್ನು ನಾವು ಜೀವನದಲ್ಲಿ ಸದಾ ನೆನಪಿಸುತ್ತಿರಬೇಕು ಎಂದು ಹೇಳಿದರು.
ಸುಮಾರು 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಬ್ಯಾಗುಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಗಂಗಾಧರ ವಹಿಸಿದರು. ವೇದಿಕೆಯಲ್ಲಿ ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್‍ಡಾಗ್ ಸಂಸ್ಥೆಯ ಸದಸ್ಯ ಶ್ರವಣ್‍ಕುಮಾರ್, ಶಾಲಾ ಎಸ್‍ಡಿಎಂಸಿ ಸದಸ್ಯ ಹಾಗು ಕಳಂಜ ಗ್ರಾ.ಪಂ ಸದಸ್ಯ ಲಕ್ಷ್ಮೀಶ ಕಜೆಮೂಲೆ ಉಪಸ್ಥಿತರಿದ್ದರು.

Advertisement

ಮುಖ್ಯ ಶಿಕ್ಷಕಿ ಮೋಹಿನಿ ಸ್ವಾಗತಿಸಿ, ರಾಣಿ ವಂದಿಸಿದರು. ಹಿರಿಯ ಶಿಕ್ಷಕಿ ರೋಹಿಣಿ ಕಾರ್ಯಕ್ರಮ ನಿರೂಪಿಸಿದರು.

ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯಲ್ಲಿರುವ ಅತೀ ಬಡ ಕುಟುಂಬದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟವಿದ್ದರೆ ಮುಂದಿನ ದಿನಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸ ಪಡೆಯಲು ಇಚ್ಛಿಸಿದಲ್ಲಿ ರೈಟ್ ಟು ಲಿವ್ ಸಂಸ್ಥೆಯನ್ನು ಸಂಪರ್ಕಿಸಿದರೆ ಅಂತಹ ವಿದ್ಯಾರ್ಥಿಗಳಿಗೆ ಸಹಾಯದ ಹಸ್ತವನ್ನು ಚಾಚುವುದಾಗಿ ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್ ಹಾಗೂ ಕೋಟೆ ಫೌಂಡೇಶನ್ ಸಂಚಾಲಕ ರಘುರಾಮ ಕೋಟೆ ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

9 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

11 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

23 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago