ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟರು.
ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್ ಡೆಗ್ ಸಂಸ್ಥೆಯ ಸದಸ್ಯ ಶ್ರವಣ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಮುಂಡುಗಾರು,ಸದಸ್ಯ ಲಕ್ಷ್ಮೀಶ ಕಜೆಮೂಲೆ, ಮುಖ್ಯೋಪಾಧ್ಯಾಯಿನಿ ಮೋಹಿನಿ ಏ.ಕೆ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel