ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟರು.
ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್ ಡೆಗ್ ಸಂಸ್ಥೆಯ ಸದಸ್ಯ ಶ್ರವಣ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಮುಂಡುಗಾರು,ಸದಸ್ಯ ಲಕ್ಷ್ಮೀಶ ಕಜೆಮೂಲೆ, ಮುಖ್ಯೋಪಾಧ್ಯಾಯಿನಿ ಮೋಹಿನಿ ಏ.ಕೆ ಉಪಸ್ಥಿತರಿದ್ದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…