ಕೋಟೆಮುಂಡುಗಾರು: ಕೋಟೆ ಫೌಂಡೇಶನಿನ ಸಂಚಾಲಕ ಹಾಗೂ ಬೆಂಗಳೂರಿನ ರೈಟ್ ಟು ಲಿವ್ ಸಂಸ್ಥೆಯ ಮುಖ್ಯಸ್ಥ ರಘುರಾಮ ಕೋಟೆಯವರಿಂದ ಕೋಟೆ ಮುಂಡುಗಾರಿನ ದಕಜಿಪಹಿಪ್ರಾ ಶಾಲೆಯ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಿಕೊಟ್ಟರು.
ಗಣಪ್ಪಯ್ಯ ಪೆರುವಾಜೆ, ರೈಟ್ ಟು ಲಿವ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶ್ರೀಧರ್, ನ್ಯಾಶ್ ಡೆಗ್ ಸಂಸ್ಥೆಯ ಸದಸ್ಯ ಶ್ರವಣ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಮುಂಡುಗಾರು,ಸದಸ್ಯ ಲಕ್ಷ್ಮೀಶ ಕಜೆಮೂಲೆ, ಮುಖ್ಯೋಪಾಧ್ಯಾಯಿನಿ ಮೋಹಿನಿ ಏ.ಕೆ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…