ಬೆಳ್ಳಾರೆ : ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.
ಬ್ರಹ್ಮಶ್ರೀ ವೇ|ಮೂ ನೀಲೇಶ್ವರ ದಾಮೋದರ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವಿಷ್ಣು ಭಟ್ ಪಟ್ಟೇರಿ ನೇತೃತ್ವದಲ್ಲಿ ಗಣಪತಿ ಹೋಮ, ದೃಢಕಲಶ ಪೂಜೆ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಿತು. ದೇವಳದ ಭಕ್ತರಿಂದ ಏಕಾದಶ ರುದ್ರಾಭಿಷೇಕ ಹಾಗೂ ಕಲಶಪೂಜೆ ನೆರವೇರಿತು.
ಆಡಳಿತ ಧರ್ಮದರ್ಶಿ ಸೀತಾರಾಮ ಕೋಟೆ, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಕೆದ್ಲ ನರಸಿಂಹ ಭಟ್ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಅರ್ಚಕ ಮಂಜುನಾಥ ಭಟ್ ಹಾಗೂ ಪವನ ವೆಂಕಟ್ರಮಣ ಭಟ್ ಸಹಕರಿಸಿದರು.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…