ಬೆಳ್ಳಾರೆ : ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.
ಬ್ರಹ್ಮಶ್ರೀ ವೇ|ಮೂ ನೀಲೇಶ್ವರ ದಾಮೋದರ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವಿಷ್ಣು ಭಟ್ ಪಟ್ಟೇರಿ ನೇತೃತ್ವದಲ್ಲಿ ಗಣಪತಿ ಹೋಮ, ದೃಢಕಲಶ ಪೂಜೆ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಿತು. ದೇವಳದ ಭಕ್ತರಿಂದ ಏಕಾದಶ ರುದ್ರಾಭಿಷೇಕ ಹಾಗೂ ಕಲಶಪೂಜೆ ನೆರವೇರಿತು.
ಆಡಳಿತ ಧರ್ಮದರ್ಶಿ ಸೀತಾರಾಮ ಕೋಟೆ, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಕೆದ್ಲ ನರಸಿಂಹ ಭಟ್ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಅರ್ಚಕ ಮಂಜುನಾಥ ಭಟ್ ಹಾಗೂ ಪವನ ವೆಂಕಟ್ರಮಣ ಭಟ್ ಸಹಕರಿಸಿದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…