ಐವರ್ನಾಡು: ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಿಲು – ದೇರಾಜೆ- ಶೇಣಿ ರಸ್ತೆ ಯ ಸಂಪರ್ಕ ರಸ್ತೆ ಯು ಕಾಂಕ್ರೀಕರಣಗೊಂಡು ಉದ್ಘಾಟನೆಗೊಂಡಿತು. ಸುಮಾರು 82 ಮೀಟರ್ ಉದ್ದ ರಸ್ತೆಯು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಿಂದ ಕಾಂಕ್ರೀಟಿಕರಣಗೊಂದಿದೆ.
ತೆಂಗಿನ ಕಾಯಿ ಒಡೆಯುವ ಮೂಲಕ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಯವರು ರಸ್ತೆ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾ.ಪಂ ಪಿ.ಡಿ.ಒ ಯು.ಡಿ.ಶೇಖರ್, ಗ್ರಾ.ಪಂ ಸದಸ್ಯರ ದೇವಿ ಪ್ರಸಾದ್ ಕೊಪ್ಪತ್ತಡ್ಕ, ಮನೋಹರ ಮಂಗಲ್ಪಾಡಿ, ಭಾಸ್ಕರ ಕೋಡ್ತಿಲು, ದಿನಕರ ಕೋಡ್ತಿಲು, ಶೀನಪ್ಪ ಗೌಡ ಬಾರೆತ್ತಡ್ಕ, ಮೋಕ್ಷಿತ್ ಬಾರೆತ್ತಡ್ಕ, ಚಂದ್ರಶೇಖರ ಕೋಡ್ತಿಲು, ಪುರುಷೋತ್ತಮ ಎಣ್ಣೆಕಳ.ಚಂದ್ರಾವತಿ, ಜಗದೀಶ್ ಕೋಲ್ಚಾರು, ಮೋಹನಾ ಬಾರೆತ್ತಡ್ಕ, ಹರಿಶ್ಚಂದ್ರ ಕೊಪ್ಪತ್ತಡ್ಕ, ಮೋನಪ್ಪ ಗೌಡ ಜಬಳೆ, ವಾಸುದೇವ ಗೌಡ ಕೋಡ್ತಿಲು, ವಾಸುದೇವ ಮುಡೂರು,ಅಣ್ಣಪ್ಪ ,ನಾರಾಯಣ, ಕುಸುಮಾಧರ ಕೊರತ್ಯಡ್ಕ,ಪ್ರೀತಮ್ ಕೊಪ್ಪತ್ತಡ್ಕ, ಸಂಜ್ಞಾ ಅಚ್ರಪ್ಪಾಡಿ ಉಪಸ್ಥಿತರಿದ್ದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…