ಸುದ್ದಿಗಳು

ಕೋಡ್ತಿಲು: ಕಾಂಕ್ರೀಟಿಕರಣಗೊಂಡ ರಸ್ತೆ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಐವರ್ನಾಡು: ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಿಲು – ದೇರಾಜೆ- ಶೇಣಿ ರಸ್ತೆ ಯ ಸಂಪರ್ಕ ರಸ್ತೆ ಯು ಕಾಂಕ್ರೀಕರಣಗೊಂಡು  ಉದ್ಘಾಟನೆಗೊಂಡಿತು. ಸುಮಾರು 82  ಮೀಟರ್ ಉದ್ದ ರಸ್ತೆಯು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಿಂದ ಕಾಂಕ್ರೀಟಿಕರಣಗೊಂದಿದೆ.

Advertisement
Advertisement

ತೆಂಗಿನ ಕಾಯಿ ಒಡೆಯುವ ಮೂಲಕ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಯವರು ರಸ್ತೆ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾ.ಪಂ ಪಿ.ಡಿ.ಒ ಯು.ಡಿ.ಶೇಖರ್, ಗ್ರಾ.ಪಂ ಸದಸ್ಯರ ದೇವಿ ಪ್ರಸಾದ್ ಕೊಪ್ಪತ್ತಡ್ಕ, ಮನೋಹರ ಮಂಗಲ್ಪಾಡಿ, ಭಾಸ್ಕರ ಕೋಡ್ತಿಲು, ದಿನಕರ ಕೋಡ್ತಿಲು, ಶೀನಪ್ಪ ಗೌಡ ಬಾರೆತ್ತಡ್ಕ, ಮೋಕ್ಷಿತ್ ಬಾರೆತ್ತಡ್ಕ, ಚಂದ್ರಶೇಖರ ಕೋಡ್ತಿಲು, ಪುರುಷೋತ್ತಮ ಎಣ್ಣೆಕಳ.ಚಂದ್ರಾವತಿ, ಜಗದೀಶ್ ಕೋಲ್ಚಾರು, ಮೋಹನಾ ಬಾರೆತ್ತಡ್ಕ, ಹರಿಶ್ಚಂದ್ರ ಕೊಪ್ಪತ್ತಡ್ಕ, ಮೋನಪ್ಪ ಗೌಡ ಜಬಳೆ, ವಾಸುದೇವ ಗೌಡ ಕೋಡ್ತಿಲು, ವಾಸುದೇವ ಮುಡೂರು,ಅಣ್ಣಪ್ಪ ,ನಾರಾಯಣ, ಕುಸುಮಾಧರ ಕೊರತ್ಯಡ್ಕ,ಪ್ರೀತಮ್ ಕೊಪ್ಪತ್ತಡ್ಕ, ಸಂಜ್ಞಾ ಅಚ್ರಪ್ಪಾಡಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

10 hours ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

20 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

21 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

21 hours ago