ಐವರ್ನಾಡು: ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಿಲು – ದೇರಾಜೆ- ಶೇಣಿ ರಸ್ತೆ ಯ ಸಂಪರ್ಕ ರಸ್ತೆ ಯು ಕಾಂಕ್ರೀಕರಣಗೊಂಡು ಉದ್ಘಾಟನೆಗೊಂಡಿತು. ಸುಮಾರು 82 ಮೀಟರ್ ಉದ್ದ ರಸ್ತೆಯು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಿಂದ ಕಾಂಕ್ರೀಟಿಕರಣಗೊಂದಿದೆ.
ತೆಂಗಿನ ಕಾಯಿ ಒಡೆಯುವ ಮೂಲಕ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಯವರು ರಸ್ತೆ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾ.ಪಂ ಪಿ.ಡಿ.ಒ ಯು.ಡಿ.ಶೇಖರ್, ಗ್ರಾ.ಪಂ ಸದಸ್ಯರ ದೇವಿ ಪ್ರಸಾದ್ ಕೊಪ್ಪತ್ತಡ್ಕ, ಮನೋಹರ ಮಂಗಲ್ಪಾಡಿ, ಭಾಸ್ಕರ ಕೋಡ್ತಿಲು, ದಿನಕರ ಕೋಡ್ತಿಲು, ಶೀನಪ್ಪ ಗೌಡ ಬಾರೆತ್ತಡ್ಕ, ಮೋಕ್ಷಿತ್ ಬಾರೆತ್ತಡ್ಕ, ಚಂದ್ರಶೇಖರ ಕೋಡ್ತಿಲು, ಪುರುಷೋತ್ತಮ ಎಣ್ಣೆಕಳ.ಚಂದ್ರಾವತಿ, ಜಗದೀಶ್ ಕೋಲ್ಚಾರು, ಮೋಹನಾ ಬಾರೆತ್ತಡ್ಕ, ಹರಿಶ್ಚಂದ್ರ ಕೊಪ್ಪತ್ತಡ್ಕ, ಮೋನಪ್ಪ ಗೌಡ ಜಬಳೆ, ವಾಸುದೇವ ಗೌಡ ಕೋಡ್ತಿಲು, ವಾಸುದೇವ ಮುಡೂರು,ಅಣ್ಣಪ್ಪ ,ನಾರಾಯಣ, ಕುಸುಮಾಧರ ಕೊರತ್ಯಡ್ಕ,ಪ್ರೀತಮ್ ಕೊಪ್ಪತ್ತಡ್ಕ, ಸಂಜ್ಞಾ ಅಚ್ರಪ್ಪಾಡಿ ಉಪಸ್ಥಿತರಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"