ಐವರ್ನಾಡು: ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡ್ತಿಲು – ದೇರಾಜೆ- ಶೇಣಿ ರಸ್ತೆ ಯ ಸಂಪರ್ಕ ರಸ್ತೆ ಯು ಕಾಂಕ್ರೀಕರಣಗೊಂಡು ಉದ್ಘಾಟನೆಗೊಂಡಿತು. ಸುಮಾರು 82 ಮೀಟರ್ ಉದ್ದ ರಸ್ತೆಯು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಿಂದ ಕಾಂಕ್ರೀಟಿಕರಣಗೊಂದಿದೆ.
ತೆಂಗಿನ ಕಾಯಿ ಒಡೆಯುವ ಮೂಲಕ ಗ್ರಾ.ಪಂ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಯವರು ರಸ್ತೆ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಐವರ್ನಾಡು ಗ್ರಾ.ಪಂ ಪಿ.ಡಿ.ಒ ಯು.ಡಿ.ಶೇಖರ್, ಗ್ರಾ.ಪಂ ಸದಸ್ಯರ ದೇವಿ ಪ್ರಸಾದ್ ಕೊಪ್ಪತ್ತಡ್ಕ, ಮನೋಹರ ಮಂಗಲ್ಪಾಡಿ, ಭಾಸ್ಕರ ಕೋಡ್ತಿಲು, ದಿನಕರ ಕೋಡ್ತಿಲು, ಶೀನಪ್ಪ ಗೌಡ ಬಾರೆತ್ತಡ್ಕ, ಮೋಕ್ಷಿತ್ ಬಾರೆತ್ತಡ್ಕ, ಚಂದ್ರಶೇಖರ ಕೋಡ್ತಿಲು, ಪುರುಷೋತ್ತಮ ಎಣ್ಣೆಕಳ.ಚಂದ್ರಾವತಿ, ಜಗದೀಶ್ ಕೋಲ್ಚಾರು, ಮೋಹನಾ ಬಾರೆತ್ತಡ್ಕ, ಹರಿಶ್ಚಂದ್ರ ಕೊಪ್ಪತ್ತಡ್ಕ, ಮೋನಪ್ಪ ಗೌಡ ಜಬಳೆ, ವಾಸುದೇವ ಗೌಡ ಕೋಡ್ತಿಲು, ವಾಸುದೇವ ಮುಡೂರು,ಅಣ್ಣಪ್ಪ ,ನಾರಾಯಣ, ಕುಸುಮಾಧರ ಕೊರತ್ಯಡ್ಕ,ಪ್ರೀತಮ್ ಕೊಪ್ಪತ್ತಡ್ಕ, ಸಂಜ್ಞಾ ಅಚ್ರಪ್ಪಾಡಿ ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…